ಪರಿಷತ್‌ನಲ್ಲಿ ಮದ್ವೆ ಮಾತು: ಹುಡುಗಿ  ಸಿಗ್ತಿಲ್ಲ ಎಂದಿದ್ದಕ್ಕೆ ಹುಡುಕಿ ಕೊಡ್ತೀವಿ ಎಂದ ಸಿಟಿ ರವಿ

ಪರಿಷತ್‌ನಲ್ಲಿ ಮದ್ವೆ ಮಾತು: ಹುಡುಗಿ ಸಿಗ್ತಿಲ್ಲ ಎಂದಿದ್ದಕ್ಕೆ ಹುಡುಕಿ ಕೊಡ್ತೀವಿ ಎಂದ ಸಿಟಿ ರವಿ

Published : Mar 06, 2020, 06:56 PM ISTUpdated : Mar 06, 2020, 06:57 PM IST

ಇಂದು (ಶುಕ್ರವಾರ) ಪರಿಷತ್‌ನಲ್ಲಿ ಉಚಿತ ವಿವಾಹದ ಬಗ್ಗೆ ಚರ್ಚೆ ನಡೆಯಿತು.  ಈ ಸಂದರ್ಭದಲ್ಲಿ ಮದುವೆಯಾಗದ ಇರುವ ಹುಡುಗನ ಬಗ್ಗೆ ಚರ್ಚೆ ನಡೆದಿರುವುದು ವಿಶೇಷ. 

ಬೆಂಗಳೂರು, (ಮಾ.06): ಇಂದು (ಶುಕ್ರವಾರ) ಪರಿಷತ್‌ನಲ್ಲಿ ಉಚಿತ ವಿವಾಹದ ಬಗ್ಗೆ ಚರ್ಚೆ ನಡೆಯಿತು.  ಈ ಸಂದರ್ಭದಲ್ಲಿ ಮದುವೆಯಾಗದ ಇರುವ ಹುಡುಗನ ಬಗ್ಗೆ ಚರ್ಚೆ ನಡೆದಿರುವುದು ವಿಶೇಷ. 

ಗುಪ್ತಚರ ವರದಿಗೆ ಬೆಚ್ಚಿಬಿದ್ದ ಶಾಸಕರು, ಮುಷ್ಕರಕ್ಕೆ ಮುಂದಾದ ಬ್ಯಾಂಕ್ ನೌಕರರು; ಮಾ.06ರ ಟಾಪ್ ಸುದ್ದಿ!

ಮತ್ತೊಂದೆಡೆ ಕಾನೂನು ಸಚಿವ ಮಾಧುಸ್ವಾಮಿ ಅವರು ಮಾತನಾಡಿ, ನಮ್ಮ ಕಡೆ ಹುಗರಿಗೆ ಹುಡುಗಿಯರು ಸಿಗುತ್ತಿಲ್ಲ ಎಂದು ಹೇಳಿದರು. ಹಾಗಾದ್ರೆ ಪರಿಷತ್ ಕಲಾಪದಲ್ಲಿ ಮದ್ವೆ ಬಗ್ಗೆ ಏನೆಲ್ಲಾ ಚರ್ಚೆಯಾಯ್ತು ಎನ್ನುವುದನ್ನ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!