ಪರಿಷತ್‌ನಲ್ಲಿ ಮದ್ವೆ ಮಾತು: ಹುಡುಗಿ  ಸಿಗ್ತಿಲ್ಲ ಎಂದಿದ್ದಕ್ಕೆ ಹುಡುಕಿ ಕೊಡ್ತೀವಿ ಎಂದ ಸಿಟಿ ರವಿ

ಪರಿಷತ್‌ನಲ್ಲಿ ಮದ್ವೆ ಮಾತು: ಹುಡುಗಿ ಸಿಗ್ತಿಲ್ಲ ಎಂದಿದ್ದಕ್ಕೆ ಹುಡುಕಿ ಕೊಡ್ತೀವಿ ಎಂದ ಸಿಟಿ ರವಿ

Published : Mar 06, 2020, 06:56 PM ISTUpdated : Mar 06, 2020, 06:57 PM IST

ಇಂದು (ಶುಕ್ರವಾರ) ಪರಿಷತ್‌ನಲ್ಲಿ ಉಚಿತ ವಿವಾಹದ ಬಗ್ಗೆ ಚರ್ಚೆ ನಡೆಯಿತು.  ಈ ಸಂದರ್ಭದಲ್ಲಿ ಮದುವೆಯಾಗದ ಇರುವ ಹುಡುಗನ ಬಗ್ಗೆ ಚರ್ಚೆ ನಡೆದಿರುವುದು ವಿಶೇಷ. 

ಬೆಂಗಳೂರು, (ಮಾ.06): ಇಂದು (ಶುಕ್ರವಾರ) ಪರಿಷತ್‌ನಲ್ಲಿ ಉಚಿತ ವಿವಾಹದ ಬಗ್ಗೆ ಚರ್ಚೆ ನಡೆಯಿತು.  ಈ ಸಂದರ್ಭದಲ್ಲಿ ಮದುವೆಯಾಗದ ಇರುವ ಹುಡುಗನ ಬಗ್ಗೆ ಚರ್ಚೆ ನಡೆದಿರುವುದು ವಿಶೇಷ. 

ಗುಪ್ತಚರ ವರದಿಗೆ ಬೆಚ್ಚಿಬಿದ್ದ ಶಾಸಕರು, ಮುಷ್ಕರಕ್ಕೆ ಮುಂದಾದ ಬ್ಯಾಂಕ್ ನೌಕರರು; ಮಾ.06ರ ಟಾಪ್ ಸುದ್ದಿ!

ಮತ್ತೊಂದೆಡೆ ಕಾನೂನು ಸಚಿವ ಮಾಧುಸ್ವಾಮಿ ಅವರು ಮಾತನಾಡಿ, ನಮ್ಮ ಕಡೆ ಹುಗರಿಗೆ ಹುಡುಗಿಯರು ಸಿಗುತ್ತಿಲ್ಲ ಎಂದು ಹೇಳಿದರು. ಹಾಗಾದ್ರೆ ಪರಿಷತ್ ಕಲಾಪದಲ್ಲಿ ಮದ್ವೆ ಬಗ್ಗೆ ಏನೆಲ್ಲಾ ಚರ್ಚೆಯಾಯ್ತು ಎನ್ನುವುದನ್ನ ನೋಡಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!