ಬಿಜೆಪಿ ಸರ್ಕಾರ ಪತನ ಗ್ಯಾರಂಟಿ? ಹಾಲುಮತದವ್ರ ಭವಿಷ್ಯ ಸುಳ್ಳಾಗಿರೋದು ಉಂಟ್ರಿ?

Nov 21, 2019, 7:47 PM IST

ಬೆಂಗಳೂರು (ನ.21): ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನವಾಗೋದು ಗ್ಯಾರಂಟಿನಾ? ಹಾಲುಮತದವರು ನುಡಿದ ಭವಿಷ್ಯ ನಿಜವಾಗುತ್ತಾ? ಹಾಗಂತ ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಏಕೆಂದರೆ ಬಿಜೆಪಿ ಸರ್ಕಾರ ಉಳಿಯಬೇಕಾದ್ರೆ ಕನಿಷ್ಠ 8 ಸೀಟು ಗೆಲ್ಲೋದು ಅನಿವಾರ್ಯ. 

ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.