ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

Published : Jul 22, 2022, 07:15 PM IST

ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

ಬೆಂಗಳೂರು, (ಜುಲೈ.22): ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ದೊಡ್ಡ ಸಮುದಾಯವಾಗಿದೆ. ಈ ಹಿನ್ನೆಲೆಯಲ್ಲಿ ವೋಟ್ ಬ್ಯಾಂಕ್ ಮಾಇಡಕೊಳ್ಳು ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕನಿಗೆ ಮಹತ್ವದ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮುಂಚೂಣಿ ಹುದ್ದೆಗಳನ್ನ ಲಿಂಗಾಯತ ಸಮುದಾಯದ ನಾಯಕರಿಗೆ ನೀಡಿದ ಉದಾಹರಣೆಗಳು ಸಾಕಷ್ಟಿವೆ. 

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಅದರಂತೆ ಇದೀಗ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more