ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

Published : Jul 22, 2022, 07:15 PM IST

ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

ಬೆಂಗಳೂರು, (ಜುಲೈ.22): ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ದೊಡ್ಡ ಸಮುದಾಯವಾಗಿದೆ. ಈ ಹಿನ್ನೆಲೆಯಲ್ಲಿ ವೋಟ್ ಬ್ಯಾಂಕ್ ಮಾಇಡಕೊಳ್ಳು ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕನಿಗೆ ಮಹತ್ವದ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮುಂಚೂಣಿ ಹುದ್ದೆಗಳನ್ನ ಲಿಂಗಾಯತ ಸಮುದಾಯದ ನಾಯಕರಿಗೆ ನೀಡಿದ ಉದಾಹರಣೆಗಳು ಸಾಕಷ್ಟಿವೆ. 

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಅದರಂತೆ ಇದೀಗ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more