ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

Published : Jul 22, 2022, 07:15 PM IST

ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

ಬೆಂಗಳೂರು, (ಜುಲೈ.22): ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ದೊಡ್ಡ ಸಮುದಾಯವಾಗಿದೆ. ಈ ಹಿನ್ನೆಲೆಯಲ್ಲಿ ವೋಟ್ ಬ್ಯಾಂಕ್ ಮಾಇಡಕೊಳ್ಳು ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕನಿಗೆ ಮಹತ್ವದ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮುಂಚೂಣಿ ಹುದ್ದೆಗಳನ್ನ ಲಿಂಗಾಯತ ಸಮುದಾಯದ ನಾಯಕರಿಗೆ ನೀಡಿದ ಉದಾಹರಣೆಗಳು ಸಾಕಷ್ಟಿವೆ. 

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಅದರಂತೆ ಇದೀಗ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more