ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

Published : Jul 22, 2022, 07:15 PM IST

ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

ಬೆಂಗಳೂರು, (ಜುಲೈ.22): ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ದೊಡ್ಡ ಸಮುದಾಯವಾಗಿದೆ. ಈ ಹಿನ್ನೆಲೆಯಲ್ಲಿ ವೋಟ್ ಬ್ಯಾಂಕ್ ಮಾಇಡಕೊಳ್ಳು ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕನಿಗೆ ಮಹತ್ವದ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮುಂಚೂಣಿ ಹುದ್ದೆಗಳನ್ನ ಲಿಂಗಾಯತ ಸಮುದಾಯದ ನಾಯಕರಿಗೆ ನೀಡಿದ ಉದಾಹರಣೆಗಳು ಸಾಕಷ್ಟಿವೆ. 

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಅದರಂತೆ ಇದೀಗ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more