ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

ಡಿಕೆಶಿ-ಸಿದ್ದು ಗುದ್ದಾಟದ ಮಧ್ಯೆ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಲಿಂಗಾಯತ ಪ್ರಭಾವಿ ನಾಯಕ ಎಂಟ್ರಿ

Published : Jul 22, 2022, 07:15 PM IST

ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

ಬೆಂಗಳೂರು, (ಜುಲೈ.22): ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ದೊಡ್ಡ ಸಮುದಾಯವಾಗಿದೆ. ಈ ಹಿನ್ನೆಲೆಯಲ್ಲಿ ವೋಟ್ ಬ್ಯಾಂಕ್ ಮಾಇಡಕೊಳ್ಳು ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕನಿಗೆ ಮಹತ್ವದ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮುಂಚೂಣಿ ಹುದ್ದೆಗಳನ್ನ ಲಿಂಗಾಯತ ಸಮುದಾಯದ ನಾಯಕರಿಗೆ ನೀಡಿದ ಉದಾಹರಣೆಗಳು ಸಾಕಷ್ಟಿವೆ. 

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಅದರಂತೆ ಇದೀಗ ಕಾಂಗ್ರೆಸ್‌ನಿಂದ ಸಿಎಂ ರೇಸ್‌ಗೆ ಪ್ರಭಾವಿ ಲಿಂಗಾಯತ ನಾಯಕನ ಎಂಟ್ರಿಯಾಗಿದೆ.  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮುಸುಕಿನ ಗುದ್ದಾಟ ನಡುವೆ ಪ್ರಬಲ ಸಮುದಾಯವಾದ ಲಿಂಗಾಯತ ಸಮುದಾಯದ ನಾಯಕ ರೇಸ್‌ನಲ್ಲಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more