MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

Published : Apr 14, 2024, 05:06 PM ISTUpdated : Apr 14, 2024, 08:41 PM IST

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ.

ವಿಜಯಪುರ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೇಳಿಕೆಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್(MB Patil) ಟಾಂಗ್‌ ಕೊಟ್ಟಿದ್ದಾರೆ. ಕುಮಾರಸ್ವಾಮಿ ಬಿಜೆಪಿಗೆ(BJP) ಹೋಗಿ ದಾರಿ ತಪ್ಪಿದ್ದಾರೆ. ದಾರಿ ತಪ್ಪಿದ್ದಾರೆ ಎಂದರೆ ಏನು ಎಂದು ಅವರನ್ನೇ ಕೇಳಿ. ಕುಮಾರಸ್ವಾಮಿ(HD Kumaraswamy) ಅದನ್ನೂ ಸ್ಪಷ್ಟಪಡಿಸಲಿ. ಗ್ಯಾರಂಟಿ ಯೋಜನೆಗಳ( Guarantee Scheme) ಹಣದಿಂದ ಮಕ್ಕಳನ್ನು ಶಾಲೆಗೆ ಕಳುಹಿಸೋದು ದಾರಿ ತಪ್ಪಿದಂಗಾ? ಅನ್ನಭಾಗ್ಯದಿಂದ ಹಸಿದ ಹೊಟ್ಟೆ ಊಟ ಮಾಡಿದ್ದು ದಾರಿ ತಪ್ಪಿದಂಗಾ? ಒಳ್ಳೆಯ ಬಟ್ಟೆ ಹಾಕಿಕೊಂಡಿದ್ದು ದಾರಿ ತಪ್ಪಿದಂಗಾ ? ಗ್ಯಾಸ್ ಸಿಲೆಂಡರ್ ಹಾಗೂ ಇತರೆ ವಸ್ತುಗಳ ಬೆಲೆ ಏರಿಕೆ ಮಧ್ಯೆ ಸಮಾಧಾನ ಪಟ್ಟು ಮನೆ ನಡೆಸಿದ್ದು ದಾರಿ ತಪ್ಪಿದಂಗಾ? ದಾರಿ ತಪ್ಪಿದ್ದು ಏನು ಎಂಬುದನ್ನು ಕೇಳಿ ಎಂದು ಸಚಿವ ಎಂ.ಬಿ.ಪಾಟೀಲ್‌ ಕೇಳಿದ್ದಾರೆ. ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ. ದಾರಿ ತಪ್ಪಿದ ಮೇಲೆ ದಾರಿ ತಪ್ಪಿದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಎಂ .ಬಿ. ಪಾಟೀಲ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ: ಬಸನಗೌಡ ಪಾಟೀಲ ಯತ್ನಾಳ್‌

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more