MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

MB Patil on Kumaraswamy : ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ: ಸಚಿವ ಎ.ಬಿ.ಪಾಟೀಲ್‌

Published : Apr 14, 2024, 05:06 PM ISTUpdated : Apr 14, 2024, 08:41 PM IST

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ.

ವಿಜಯಪುರ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೇಳಿಕೆಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್(MB Patil) ಟಾಂಗ್‌ ಕೊಟ್ಟಿದ್ದಾರೆ. ಕುಮಾರಸ್ವಾಮಿ ಬಿಜೆಪಿಗೆ(BJP) ಹೋಗಿ ದಾರಿ ತಪ್ಪಿದ್ದಾರೆ. ದಾರಿ ತಪ್ಪಿದ್ದಾರೆ ಎಂದರೆ ಏನು ಎಂದು ಅವರನ್ನೇ ಕೇಳಿ. ಕುಮಾರಸ್ವಾಮಿ(HD Kumaraswamy) ಅದನ್ನೂ ಸ್ಪಷ್ಟಪಡಿಸಲಿ. ಗ್ಯಾರಂಟಿ ಯೋಜನೆಗಳ( Guarantee Scheme) ಹಣದಿಂದ ಮಕ್ಕಳನ್ನು ಶಾಲೆಗೆ ಕಳುಹಿಸೋದು ದಾರಿ ತಪ್ಪಿದಂಗಾ? ಅನ್ನಭಾಗ್ಯದಿಂದ ಹಸಿದ ಹೊಟ್ಟೆ ಊಟ ಮಾಡಿದ್ದು ದಾರಿ ತಪ್ಪಿದಂಗಾ? ಒಳ್ಳೆಯ ಬಟ್ಟೆ ಹಾಕಿಕೊಂಡಿದ್ದು ದಾರಿ ತಪ್ಪಿದಂಗಾ ? ಗ್ಯಾಸ್ ಸಿಲೆಂಡರ್ ಹಾಗೂ ಇತರೆ ವಸ್ತುಗಳ ಬೆಲೆ ಏರಿಕೆ ಮಧ್ಯೆ ಸಮಾಧಾನ ಪಟ್ಟು ಮನೆ ನಡೆಸಿದ್ದು ದಾರಿ ತಪ್ಪಿದಂಗಾ? ದಾರಿ ತಪ್ಪಿದ್ದು ಏನು ಎಂಬುದನ್ನು ಕೇಳಿ ಎಂದು ಸಚಿವ ಎಂ.ಬಿ.ಪಾಟೀಲ್‌ ಕೇಳಿದ್ದಾರೆ. ಕುಮಾರಸ್ವಾಮಿ ಬಿಜೆಪಿಗೆ ಹೋಗಿ ದಾರಿ ತಪ್ಪಿದ್ದಾರೆ. ದಾರಿ ತಪ್ಪಿದ ಮೇಲೆ ದಾರಿ ತಪ್ಪಿದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಎಂ .ಬಿ. ಪಾಟೀಲ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ: ಬಸನಗೌಡ ಪಾಟೀಲ ಯತ್ನಾಳ್‌

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more