ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

Published : May 04, 2023, 01:34 PM IST

ಲಿಂಗಾಯತ ನಾಯಕರು ಬಿಜೆಪಿಯಲ್ಲಿ ಸೇಫ್‌ ಅಲ್ಲ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರಲಿದ್ದಾರೆ ಎಂದು ಎಂ.ಬಿ. ಪಾಟೀಲ್‌ ವಿಜಯಪುರದಲ್ಲಿ ಹೇಳಿದ್ದಾರೆ.

ವಿಜಯಪುರ: ಲಿಂಗಾಯತ ವಿವಾದದ ಬೆನ್ನಲೇ ಎಂ.ಬಿ. ಪಾಟೀಲ್‌ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ. 2018ರಲ್ಲಿ ಬಿಜೆಪಿಗೆ ಮತ ಚಲಾಯಿಸಿರುವ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ಮತಹಾಕುತ್ತಾರೆ. ಈಗಾಗಲೇ 50 ಪ್ರತಿಶತದಷ್ಟು ಲಿಂಗಾಯತರು ಕಾಂಗ್ರೆಸ್‌ ಕಡೆಗೆ ಬಂದಿದ್ದಾರೆ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರ್ತಾರೆ. ಅಲ್ಲದೇ 2023ರ ಬಳಿಕ ಬಸವರಾಜ ಬೊಮ್ಮಾಯಿಯವರಿಗೂ ಶೆಟ್ಟರ್‌, ಸವದಿ ಪರಿಸ್ಥಿತಿ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.  ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಮೋಸ ಮಾಡಿತು. ಸವದಿಗೆ ಟಿಕೆಟ್‌ ನೀಡದೇ ಅವರನ್ನು ಹತ್ತಿಕುವ ಪ್ರಯತ್ನ ಮಾಡಿತು. ಇನ್ನೂ ಯಡಿಯೂರಪ್ಪ ಕೆಜೆಪಿ ಪಕ್ಷ  ಕಟ್ಟಿ, ಬಿಜೆಪಿ ಎದೆಗೆ ಚೂರಿ ಹಾಕಿದ್ರು ಅಲ್ವಾ ಎಂದು ಎಂ.ಬಿ. ಪಾಟೀಲ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more