ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

Published : May 04, 2023, 01:34 PM IST

ಲಿಂಗಾಯತ ನಾಯಕರು ಬಿಜೆಪಿಯಲ್ಲಿ ಸೇಫ್‌ ಅಲ್ಲ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರಲಿದ್ದಾರೆ ಎಂದು ಎಂ.ಬಿ. ಪಾಟೀಲ್‌ ವಿಜಯಪುರದಲ್ಲಿ ಹೇಳಿದ್ದಾರೆ.

ವಿಜಯಪುರ: ಲಿಂಗಾಯತ ವಿವಾದದ ಬೆನ್ನಲೇ ಎಂ.ಬಿ. ಪಾಟೀಲ್‌ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ. 2018ರಲ್ಲಿ ಬಿಜೆಪಿಗೆ ಮತ ಚಲಾಯಿಸಿರುವ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ಮತಹಾಕುತ್ತಾರೆ. ಈಗಾಗಲೇ 50 ಪ್ರತಿಶತದಷ್ಟು ಲಿಂಗಾಯತರು ಕಾಂಗ್ರೆಸ್‌ ಕಡೆಗೆ ಬಂದಿದ್ದಾರೆ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರ್ತಾರೆ. ಅಲ್ಲದೇ 2023ರ ಬಳಿಕ ಬಸವರಾಜ ಬೊಮ್ಮಾಯಿಯವರಿಗೂ ಶೆಟ್ಟರ್‌, ಸವದಿ ಪರಿಸ್ಥಿತಿ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.  ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಮೋಸ ಮಾಡಿತು. ಸವದಿಗೆ ಟಿಕೆಟ್‌ ನೀಡದೇ ಅವರನ್ನು ಹತ್ತಿಕುವ ಪ್ರಯತ್ನ ಮಾಡಿತು. ಇನ್ನೂ ಯಡಿಯೂರಪ್ಪ ಕೆಜೆಪಿ ಪಕ್ಷ  ಕಟ್ಟಿ, ಬಿಜೆಪಿ ಎದೆಗೆ ಚೂರಿ ಹಾಕಿದ್ರು ಅಲ್ವಾ ಎಂದು ಎಂ.ಬಿ. ಪಾಟೀಲ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more