ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

Published : May 04, 2023, 01:34 PM IST

ಲಿಂಗಾಯತ ನಾಯಕರು ಬಿಜೆಪಿಯಲ್ಲಿ ಸೇಫ್‌ ಅಲ್ಲ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರಲಿದ್ದಾರೆ ಎಂದು ಎಂ.ಬಿ. ಪಾಟೀಲ್‌ ವಿಜಯಪುರದಲ್ಲಿ ಹೇಳಿದ್ದಾರೆ.

ವಿಜಯಪುರ: ಲಿಂಗಾಯತ ವಿವಾದದ ಬೆನ್ನಲೇ ಎಂ.ಬಿ. ಪಾಟೀಲ್‌ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ. 2018ರಲ್ಲಿ ಬಿಜೆಪಿಗೆ ಮತ ಚಲಾಯಿಸಿರುವ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ಮತಹಾಕುತ್ತಾರೆ. ಈಗಾಗಲೇ 50 ಪ್ರತಿಶತದಷ್ಟು ಲಿಂಗಾಯತರು ಕಾಂಗ್ರೆಸ್‌ ಕಡೆಗೆ ಬಂದಿದ್ದಾರೆ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರ್ತಾರೆ. ಅಲ್ಲದೇ 2023ರ ಬಳಿಕ ಬಸವರಾಜ ಬೊಮ್ಮಾಯಿಯವರಿಗೂ ಶೆಟ್ಟರ್‌, ಸವದಿ ಪರಿಸ್ಥಿತಿ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.  ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಮೋಸ ಮಾಡಿತು. ಸವದಿಗೆ ಟಿಕೆಟ್‌ ನೀಡದೇ ಅವರನ್ನು ಹತ್ತಿಕುವ ಪ್ರಯತ್ನ ಮಾಡಿತು. ಇನ್ನೂ ಯಡಿಯೂರಪ್ಪ ಕೆಜೆಪಿ ಪಕ್ಷ  ಕಟ್ಟಿ, ಬಿಜೆಪಿ ಎದೆಗೆ ಚೂರಿ ಹಾಕಿದ್ರು ಅಲ್ವಾ ಎಂದು ಎಂ.ಬಿ. ಪಾಟೀಲ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more