ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

Published : May 04, 2023, 01:34 PM IST

ಲಿಂಗಾಯತ ನಾಯಕರು ಬಿಜೆಪಿಯಲ್ಲಿ ಸೇಫ್‌ ಅಲ್ಲ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರಲಿದ್ದಾರೆ ಎಂದು ಎಂ.ಬಿ. ಪಾಟೀಲ್‌ ವಿಜಯಪುರದಲ್ಲಿ ಹೇಳಿದ್ದಾರೆ.

ವಿಜಯಪುರ: ಲಿಂಗಾಯತ ವಿವಾದದ ಬೆನ್ನಲೇ ಎಂ.ಬಿ. ಪಾಟೀಲ್‌ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ. 2018ರಲ್ಲಿ ಬಿಜೆಪಿಗೆ ಮತ ಚಲಾಯಿಸಿರುವ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ಮತಹಾಕುತ್ತಾರೆ. ಈಗಾಗಲೇ 50 ಪ್ರತಿಶತದಷ್ಟು ಲಿಂಗಾಯತರು ಕಾಂಗ್ರೆಸ್‌ ಕಡೆಗೆ ಬಂದಿದ್ದಾರೆ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರ್ತಾರೆ. ಅಲ್ಲದೇ 2023ರ ಬಳಿಕ ಬಸವರಾಜ ಬೊಮ್ಮಾಯಿಯವರಿಗೂ ಶೆಟ್ಟರ್‌, ಸವದಿ ಪರಿಸ್ಥಿತಿ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.  ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಮೋಸ ಮಾಡಿತು. ಸವದಿಗೆ ಟಿಕೆಟ್‌ ನೀಡದೇ ಅವರನ್ನು ಹತ್ತಿಕುವ ಪ್ರಯತ್ನ ಮಾಡಿತು. ಇನ್ನೂ ಯಡಿಯೂರಪ್ಪ ಕೆಜೆಪಿ ಪಕ್ಷ  ಕಟ್ಟಿ, ಬಿಜೆಪಿ ಎದೆಗೆ ಚೂರಿ ಹಾಕಿದ್ರು ಅಲ್ವಾ ಎಂದು ಎಂ.ಬಿ. ಪಾಟೀಲ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more