ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ, 2024ರ ಬಳಿಕ ಬಿಎಸ್‌ವೈ ಪರಿಸ್ಥಿತಿ ದಿ ಎಂಡ್‌ : ಎಂ.ಬಿ. ಪಾಟೀಲ್‌

Published : May 04, 2023, 01:34 PM IST

ಲಿಂಗಾಯತ ನಾಯಕರು ಬಿಜೆಪಿಯಲ್ಲಿ ಸೇಫ್‌ ಅಲ್ಲ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರಲಿದ್ದಾರೆ ಎಂದು ಎಂ.ಬಿ. ಪಾಟೀಲ್‌ ವಿಜಯಪುರದಲ್ಲಿ ಹೇಳಿದ್ದಾರೆ.

ವಿಜಯಪುರ: ಲಿಂಗಾಯತ ವಿವಾದದ ಬೆನ್ನಲೇ ಎಂ.ಬಿ. ಪಾಟೀಲ್‌ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಸೇಫ್‌ ಅಲ್ಲ. 2018ರಲ್ಲಿ ಬಿಜೆಪಿಗೆ ಮತ ಚಲಾಯಿಸಿರುವ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ಮತಹಾಕುತ್ತಾರೆ. ಈಗಾಗಲೇ 50 ಪ್ರತಿಶತದಷ್ಟು ಲಿಂಗಾಯತರು ಕಾಂಗ್ರೆಸ್‌ ಕಡೆಗೆ ಬಂದಿದ್ದಾರೆ. 2024ರ ವೇಳೆಗೆ ಸಂಪೂರ್ಣ ಲಿಂಗಾಯತರು ಕಾಂಗ್ರೆಸ್‌ ಜೊತೆ ಇರ್ತಾರೆ. ಅಲ್ಲದೇ 2023ರ ಬಳಿಕ ಬಸವರಾಜ ಬೊಮ್ಮಾಯಿಯವರಿಗೂ ಶೆಟ್ಟರ್‌, ಸವದಿ ಪರಿಸ್ಥಿತಿ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.  ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಮೋಸ ಮಾಡಿತು. ಸವದಿಗೆ ಟಿಕೆಟ್‌ ನೀಡದೇ ಅವರನ್ನು ಹತ್ತಿಕುವ ಪ್ರಯತ್ನ ಮಾಡಿತು. ಇನ್ನೂ ಯಡಿಯೂರಪ್ಪ ಕೆಜೆಪಿ ಪಕ್ಷ  ಕಟ್ಟಿ, ಬಿಜೆಪಿ ಎದೆಗೆ ಚೂರಿ ಹಾಕಿದ್ರು ಅಲ್ವಾ ಎಂದು ಎಂ.ಬಿ. ಪಾಟೀಲ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more