ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

Published : Apr 23, 2023, 03:32 PM IST

ಎಂ.ಬಿ. ಪಾಟೀಲ್‌ರಿಂದ ಯುವಕನಿಗೆ ಕಪಾಳ ಮೋಕ್ಷ 
ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ ಯುವಕ
ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ ಕಪಾಳ ಮೋಕ್ಷ

ವಿಜಯಪುರ: ಮಾಜಿ ಸಚಿವ ಎಂ.ಬಿ. ಪಾಟೀಲ್‌ ಕಾರ್ಯಕರ್ತನ ಮೇಲೆ ದರ್ಪ ತೋರಿದ್ದಾರೆ. ಈ ಘಟನೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದಲ್ಲಿ ನಡೆದಿದೆ. ಎಂ.ಬಿ ಪಾಟೀಲ್‌ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಇದೆ ಎಂದು ನಮ್ಮ ಗ್ರಾಮಕ್ಕೆ ಬರುತ್ತಿದ್ದೀರಿ, ಆದ್ರೆ ಇಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಾ? ಎಂದು ಯುವಕ ಪ್ರಶ್ನಿಸಿದ್ದಾನೆ. ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ, ಎಂ.ಬಿ. ಪಾಟೀಲ್‌ ತುಂಬಿದ ಸಭೆಯಲ್ಲಿ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ಮೂಲಕ ದರ್ಪವನ್ನು ತೋರಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more