ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

Published : Apr 23, 2023, 03:32 PM IST

ಎಂ.ಬಿ. ಪಾಟೀಲ್‌ರಿಂದ ಯುವಕನಿಗೆ ಕಪಾಳ ಮೋಕ್ಷ 
ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ ಯುವಕ
ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ ಕಪಾಳ ಮೋಕ್ಷ

ವಿಜಯಪುರ: ಮಾಜಿ ಸಚಿವ ಎಂ.ಬಿ. ಪಾಟೀಲ್‌ ಕಾರ್ಯಕರ್ತನ ಮೇಲೆ ದರ್ಪ ತೋರಿದ್ದಾರೆ. ಈ ಘಟನೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದಲ್ಲಿ ನಡೆದಿದೆ. ಎಂ.ಬಿ ಪಾಟೀಲ್‌ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಇದೆ ಎಂದು ನಮ್ಮ ಗ್ರಾಮಕ್ಕೆ ಬರುತ್ತಿದ್ದೀರಿ, ಆದ್ರೆ ಇಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಾ? ಎಂದು ಯುವಕ ಪ್ರಶ್ನಿಸಿದ್ದಾನೆ. ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ, ಎಂ.ಬಿ. ಪಾಟೀಲ್‌ ತುಂಬಿದ ಸಭೆಯಲ್ಲಿ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ಮೂಲಕ ದರ್ಪವನ್ನು ತೋರಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more