ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

Published : Apr 23, 2023, 03:32 PM IST

ಎಂ.ಬಿ. ಪಾಟೀಲ್‌ರಿಂದ ಯುವಕನಿಗೆ ಕಪಾಳ ಮೋಕ್ಷ 
ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ ಯುವಕ
ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ ಕಪಾಳ ಮೋಕ್ಷ

ವಿಜಯಪುರ: ಮಾಜಿ ಸಚಿವ ಎಂ.ಬಿ. ಪಾಟೀಲ್‌ ಕಾರ್ಯಕರ್ತನ ಮೇಲೆ ದರ್ಪ ತೋರಿದ್ದಾರೆ. ಈ ಘಟನೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದಲ್ಲಿ ನಡೆದಿದೆ. ಎಂ.ಬಿ ಪಾಟೀಲ್‌ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಇದೆ ಎಂದು ನಮ್ಮ ಗ್ರಾಮಕ್ಕೆ ಬರುತ್ತಿದ್ದೀರಿ, ಆದ್ರೆ ಇಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಾ? ಎಂದು ಯುವಕ ಪ್ರಶ್ನಿಸಿದ್ದಾನೆ. ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ, ಎಂ.ಬಿ. ಪಾಟೀಲ್‌ ತುಂಬಿದ ಸಭೆಯಲ್ಲಿ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ಮೂಲಕ ದರ್ಪವನ್ನು ತೋರಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more