ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

ಕಾರ್ಯಕರ್ತನ ಮೇಲೆ ಎಂ.ಬಿ. ಪಾಟೀಲ್‌ ದರ್ಪ: ಯುವಕನಿಗೆ ಕಪಾಳ ಮೋಕ್ಷ

Published : Apr 23, 2023, 03:32 PM IST

ಎಂ.ಬಿ. ಪಾಟೀಲ್‌ರಿಂದ ಯುವಕನಿಗೆ ಕಪಾಳ ಮೋಕ್ಷ 
ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ ಯುವಕ
ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ ಕಪಾಳ ಮೋಕ್ಷ

ವಿಜಯಪುರ: ಮಾಜಿ ಸಚಿವ ಎಂ.ಬಿ. ಪಾಟೀಲ್‌ ಕಾರ್ಯಕರ್ತನ ಮೇಲೆ ದರ್ಪ ತೋರಿದ್ದಾರೆ. ಈ ಘಟನೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದಲ್ಲಿ ನಡೆದಿದೆ. ಎಂ.ಬಿ ಪಾಟೀಲ್‌ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಇದೆ ಎಂದು ನಮ್ಮ ಗ್ರಾಮಕ್ಕೆ ಬರುತ್ತಿದ್ದೀರಿ, ಆದ್ರೆ ಇಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಾ? ಎಂದು ಯುವಕ ಪ್ರಶ್ನಿಸಿದ್ದಾನೆ. ಯುವಕನ ಪ್ರಶ್ನೆಗೆ ಉತ್ತರಿಸಲಾಗದೇ, ಎಂ.ಬಿ. ಪಾಟೀಲ್‌ ತುಂಬಿದ ಸಭೆಯಲ್ಲಿ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ಮೂಲಕ ದರ್ಪವನ್ನು ತೋರಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more