MB Patil: ಬಿಜೆಪಿ ಪಾಪದ ಕೊಡ ನಾವು ಹೊರುತ್ತಿದ್ದೇವೆ | Kannada News | Suvarna News

Published : Feb 19, 2025, 04:00 PM IST

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿಕೆ. ಫೆ 11 ರಿಂದ 14 ರ ವರೆಗೆ ನಾಲ್ಕು ದಿನಗಳ ಕಾಲ ಬೆಂಗಳೂರು ನಲ್ಲಿ ನಡೆದಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದೆ. ವಿಜಯಪುರ ಜಿಲ್ಲೆಗೆ ಉತ್ತರ ಕರ್ನಾಟಕ ಭಾಗಕ್ಕೆ ಬಂಡವಾಳ ಹರಿದು ಬಂದಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿ ಸಮಾವೇಶದಲ್ಲೊಂದು. ನಮ್ಮ ತಂಡ ಪ್ರಗತಿಯ ಮರುಕಲ್ಪನೆಯಾಗಿ ಕೆಲಸ ಮಾಡಿದೆ. ಪರಿಸರ ಸ್ನೇಹಿಯಾಗಿ ಕೆಲಸ ಮಾಡುವದು, ಎಲ್ಲವನ್ನೂ ಒಳಗೊಂಡು‌ ಹಾಗೂ ಬದಲಾವಣೆಗೆ ಎದುರಿಸುವ ಸಾಮರ್ಥ್ಯ ಇರಬೇಕು ಹೀಗೆ ಹಲವು ಆಯಾಮದಲ್ಲಿ ಸಮಾವೇಶ ನಡೆದಿದೆ. ರಾಜನಾಥ್ ಸಿಂಗ್ ಅವರು ಸೇರಿದಂತೆ ಸಿಎಂ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಅನೇಕ ದುಂಡು ಮೇಜಿನ ಸಭೆಗಳು ನಡೆದವು. ಪ್ರಥಮ‌ ಬಾರಿಗೆ 60 ಕ್ಕೂ ಅಧಿಕ ಉದ್ಯಮಿದಾರರು ಭಾಗಿಯಾಗಿದ್ದರು ವಿಕ್ರ ಕಿರ್ಲೋಸ್ಕರ್, ಸಜ್ಜನ‌ ಜಿಂದಾಲ್ ಸೇರಿದಂತೆ ಅನೇಕ ಸಾಧಕರಿಗೆ ಪ್ರಶಸ್ತಿ ವಿತರಿಸಲಾಗಿದೆ. ಇದರಲ್ಲಿ 10 ಲಕ್ಷ 27 ಸಾವಿರ ಕೋಟಿ ಬಂಡವಾಳ ಹೂಡಿಕೆದಾರರ ಒಪ್ಪಂದವಾಗಿದೆ. 6 ಲಕ್ಷ ಜನರಿಗೆ ಉದ್ಯೋಗ ದೊರೆಯುತ್ತದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more