ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

Published : Jul 23, 2020, 05:22 PM ISTUpdated : Jul 23, 2020, 05:24 PM IST

ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ಆರೋಪ/ ತಿರುಗೇಟು ನೀಡಿದ ಸಚಿವ ಸುಧಾಕರ್/ ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ

ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ  ಮಾಡಿದ್ದರು. ಇದೆಲ್ಲ ಆಧಾರ ರಹಿತ ಆರೋಪ ಎಂದು ವೈದ್ಯ ಶಿಕ್ಷಣ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಎಂದು ಕರೆಯಬೇಕಾ? ಸಿದ್ದು ದಾಖಳೆ ಪಂಚ್

ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಹೇಳಿದ್ದಾರೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!