ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

Published : Jul 23, 2020, 05:22 PM ISTUpdated : Jul 23, 2020, 05:24 PM IST

ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ಆರೋಪ/ ತಿರುಗೇಟು ನೀಡಿದ ಸಚಿವ ಸುಧಾಕರ್/ ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ

ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ  ಮಾಡಿದ್ದರು. ಇದೆಲ್ಲ ಆಧಾರ ರಹಿತ ಆರೋಪ ಎಂದು ವೈದ್ಯ ಶಿಕ್ಷಣ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಎಂದು ಕರೆಯಬೇಕಾ? ಸಿದ್ದು ದಾಖಳೆ ಪಂಚ್

ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಹೇಳಿದ್ದಾರೆ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?