ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

Published : Jul 23, 2020, 05:22 PM ISTUpdated : Jul 23, 2020, 05:24 PM IST

ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ಆರೋಪ/ ತಿರುಗೇಟು ನೀಡಿದ ಸಚಿವ ಸುಧಾಕರ್/ ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ

ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ  ಮಾಡಿದ್ದರು. ಇದೆಲ್ಲ ಆಧಾರ ರಹಿತ ಆರೋಪ ಎಂದು ವೈದ್ಯ ಶಿಕ್ಷಣ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಎಂದು ಕರೆಯಬೇಕಾ? ಸಿದ್ದು ದಾಖಳೆ ಪಂಚ್

ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಹೇಳಿದ್ದಾರೆ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?