ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

Published : Aug 01, 2023, 09:38 AM IST

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ 
ಕಾಂಗ್ರೆಸ್ 2ನೇ ಸಭೆ, ಪತ್ರ ಸಮರದ ಬಗ್ಗೆ ಚರ್ಚೆ ಸಾಧ್ಯತೆ
ಸಚಿವರ ಕಾರ್ಯವೈಖರಿ, ಶಾಸಕರ ದೂರಿನ ಬಗ್ಗೆ ಚರ್ಚೆ
 

ಕರ್ನಾಟಕ ಬ್ಯಾಟಲ್  ಆಯ್ತು ಈಗೇನಿದ್ರೂ ಲೋಕಸಭೆ (Loksabha) ಮಹಾ ಸಂಗ್ರಾಮ. ಹೆಚ್ಚು ಕಡಿಮೆ 9 ತಿಂಗಳಿರುವಾಗಲೇ ಲೋಕಸಮರಕ್ಕೆ ರಾಜ್ಯದಲ್ಲಿ ಕೈ-ಕಮಲ ಸಮರ ತಾಲೀಮು ಶುರುವಾಗಿದೆ. ಮಹಾ ಸಂಗ್ರಾಮದ ಜಿದ್ದಿಗೆ ಬಿದ್ದಿರುವ ಬಿಜೆಪಿ, ಕಾಂಗ್ರೆಸ್(Congress) ಪಕ್ಷಗಳು ಅದಕ್ಕೂ ಮೊದಲು ಪಕ್ಷದಲ್ಲಿನ ಆಂತರಿಕ ಸಂಘರ್ಷ, ಪಕ್ಷ ಸಂಘಟನಾ ಚಟುವಟಿಕೆಗಿಳಿದಿವೆ. ಈ ಬೆಳವಣಿಗೆಯಲ್ಲಿನ ಕ್ಲೈಮ್ಯಾಕ್ಸ್ ಗೋಲ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಎರಡೆರಡು ಸಭೆ(Meeting) ನಿಗದಿ ಮಾಡಿದ್ದು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ(Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಚಿವರು ಮತ್ತು ಶಾಸಕರ ನಡುವೆ ಭಿನ್ನಾಭಿಪ್ರಾಯದ ಅಲೆ ಎದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ 30 ಶಾಸಕರು ಬರೆದ ಅಸಮಾಧಾನದ ಪತ್ರ ಬಿರುಗಾಳಿ ಎಬ್ಬಿಸಿದೆ. ಈಗಾಗಲೇ ಒಂದು ಹಂತದಲ್ಲಿ ಸಿಎಲ್‌ಪಿ ಸಭೆಯಲ್ಲಿ(CLP Meeting) ಸಂಧಾನ ಸಭೆಯೂ ನಡೆದಿದೆ. ಆದ್ರೆ ಸಭೆ ಬಳಿಕವೂ ನಡೆದ ಸಚಿವ ಪರಮೇಶ್ವರ್ ಮತ್ತು ಶಾಸಕ ಬಿ.ಆರ್. ಪಾಟೀಲ್ ನಡುವಿನ ವಾಕ್ಸಮರ ಕಾಂಗ್ರೆಸ್‌ನಲ್ಲಿನ ಗೊಂದಲ ಜೀವಂತವಿರಿಸಿದೆ.

ಇದನ್ನೂ ವೀಕ್ಷಿಸಿ: ಬೆಂಗಳೂರಲ್ಲಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ: ದುಡ್ಡಿನ ಆಸೆಗೆ ತನ್ನದೇ ಅಂಗಡಿಗೆ ಕನ್ನ ಹಾಕಿದ ಉದ್ಯಮಿ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more