ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

Published : Aug 01, 2023, 09:38 AM IST

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ 
ಕಾಂಗ್ರೆಸ್ 2ನೇ ಸಭೆ, ಪತ್ರ ಸಮರದ ಬಗ್ಗೆ ಚರ್ಚೆ ಸಾಧ್ಯತೆ
ಸಚಿವರ ಕಾರ್ಯವೈಖರಿ, ಶಾಸಕರ ದೂರಿನ ಬಗ್ಗೆ ಚರ್ಚೆ
 

ಕರ್ನಾಟಕ ಬ್ಯಾಟಲ್  ಆಯ್ತು ಈಗೇನಿದ್ರೂ ಲೋಕಸಭೆ (Loksabha) ಮಹಾ ಸಂಗ್ರಾಮ. ಹೆಚ್ಚು ಕಡಿಮೆ 9 ತಿಂಗಳಿರುವಾಗಲೇ ಲೋಕಸಮರಕ್ಕೆ ರಾಜ್ಯದಲ್ಲಿ ಕೈ-ಕಮಲ ಸಮರ ತಾಲೀಮು ಶುರುವಾಗಿದೆ. ಮಹಾ ಸಂಗ್ರಾಮದ ಜಿದ್ದಿಗೆ ಬಿದ್ದಿರುವ ಬಿಜೆಪಿ, ಕಾಂಗ್ರೆಸ್(Congress) ಪಕ್ಷಗಳು ಅದಕ್ಕೂ ಮೊದಲು ಪಕ್ಷದಲ್ಲಿನ ಆಂತರಿಕ ಸಂಘರ್ಷ, ಪಕ್ಷ ಸಂಘಟನಾ ಚಟುವಟಿಕೆಗಿಳಿದಿವೆ. ಈ ಬೆಳವಣಿಗೆಯಲ್ಲಿನ ಕ್ಲೈಮ್ಯಾಕ್ಸ್ ಗೋಲ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಎರಡೆರಡು ಸಭೆ(Meeting) ನಿಗದಿ ಮಾಡಿದ್ದು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ(Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಚಿವರು ಮತ್ತು ಶಾಸಕರ ನಡುವೆ ಭಿನ್ನಾಭಿಪ್ರಾಯದ ಅಲೆ ಎದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ 30 ಶಾಸಕರು ಬರೆದ ಅಸಮಾಧಾನದ ಪತ್ರ ಬಿರುಗಾಳಿ ಎಬ್ಬಿಸಿದೆ. ಈಗಾಗಲೇ ಒಂದು ಹಂತದಲ್ಲಿ ಸಿಎಲ್‌ಪಿ ಸಭೆಯಲ್ಲಿ(CLP Meeting) ಸಂಧಾನ ಸಭೆಯೂ ನಡೆದಿದೆ. ಆದ್ರೆ ಸಭೆ ಬಳಿಕವೂ ನಡೆದ ಸಚಿವ ಪರಮೇಶ್ವರ್ ಮತ್ತು ಶಾಸಕ ಬಿ.ಆರ್. ಪಾಟೀಲ್ ನಡುವಿನ ವಾಕ್ಸಮರ ಕಾಂಗ್ರೆಸ್‌ನಲ್ಲಿನ ಗೊಂದಲ ಜೀವಂತವಿರಿಸಿದೆ.

ಇದನ್ನೂ ವೀಕ್ಷಿಸಿ: ಬೆಂಗಳೂರಲ್ಲಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ: ದುಡ್ಡಿನ ಆಸೆಗೆ ತನ್ನದೇ ಅಂಗಡಿಗೆ ಕನ್ನ ಹಾಕಿದ ಉದ್ಯಮಿ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more