ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

Published : Aug 01, 2023, 09:38 AM IST

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ 
ಕಾಂಗ್ರೆಸ್ 2ನೇ ಸಭೆ, ಪತ್ರ ಸಮರದ ಬಗ್ಗೆ ಚರ್ಚೆ ಸಾಧ್ಯತೆ
ಸಚಿವರ ಕಾರ್ಯವೈಖರಿ, ಶಾಸಕರ ದೂರಿನ ಬಗ್ಗೆ ಚರ್ಚೆ
 

ಕರ್ನಾಟಕ ಬ್ಯಾಟಲ್  ಆಯ್ತು ಈಗೇನಿದ್ರೂ ಲೋಕಸಭೆ (Loksabha) ಮಹಾ ಸಂಗ್ರಾಮ. ಹೆಚ್ಚು ಕಡಿಮೆ 9 ತಿಂಗಳಿರುವಾಗಲೇ ಲೋಕಸಮರಕ್ಕೆ ರಾಜ್ಯದಲ್ಲಿ ಕೈ-ಕಮಲ ಸಮರ ತಾಲೀಮು ಶುರುವಾಗಿದೆ. ಮಹಾ ಸಂಗ್ರಾಮದ ಜಿದ್ದಿಗೆ ಬಿದ್ದಿರುವ ಬಿಜೆಪಿ, ಕಾಂಗ್ರೆಸ್(Congress) ಪಕ್ಷಗಳು ಅದಕ್ಕೂ ಮೊದಲು ಪಕ್ಷದಲ್ಲಿನ ಆಂತರಿಕ ಸಂಘರ್ಷ, ಪಕ್ಷ ಸಂಘಟನಾ ಚಟುವಟಿಕೆಗಿಳಿದಿವೆ. ಈ ಬೆಳವಣಿಗೆಯಲ್ಲಿನ ಕ್ಲೈಮ್ಯಾಕ್ಸ್ ಗೋಲ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಎರಡೆರಡು ಸಭೆ(Meeting) ನಿಗದಿ ಮಾಡಿದ್ದು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ(Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಚಿವರು ಮತ್ತು ಶಾಸಕರ ನಡುವೆ ಭಿನ್ನಾಭಿಪ್ರಾಯದ ಅಲೆ ಎದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ 30 ಶಾಸಕರು ಬರೆದ ಅಸಮಾಧಾನದ ಪತ್ರ ಬಿರುಗಾಳಿ ಎಬ್ಬಿಸಿದೆ. ಈಗಾಗಲೇ ಒಂದು ಹಂತದಲ್ಲಿ ಸಿಎಲ್‌ಪಿ ಸಭೆಯಲ್ಲಿ(CLP Meeting) ಸಂಧಾನ ಸಭೆಯೂ ನಡೆದಿದೆ. ಆದ್ರೆ ಸಭೆ ಬಳಿಕವೂ ನಡೆದ ಸಚಿವ ಪರಮೇಶ್ವರ್ ಮತ್ತು ಶಾಸಕ ಬಿ.ಆರ್. ಪಾಟೀಲ್ ನಡುವಿನ ವಾಕ್ಸಮರ ಕಾಂಗ್ರೆಸ್‌ನಲ್ಲಿನ ಗೊಂದಲ ಜೀವಂತವಿರಿಸಿದೆ.

ಇದನ್ನೂ ವೀಕ್ಷಿಸಿ: ಬೆಂಗಳೂರಲ್ಲಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ: ದುಡ್ಡಿನ ಆಸೆಗೆ ತನ್ನದೇ ಅಂಗಡಿಗೆ ಕನ್ನ ಹಾಕಿದ ಉದ್ಯಮಿ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more