ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

ದಿಲ್ಲಿ ಅಂಗಳದಲ್ಲಿ ಕರ್ನಾಟಕ ರಾಜಕೀಯ ಚದುರಂಗ: ‘ಲೋಕ’ ತಂತ್ರದ ಜೊತೆ ಸಂಘರ್ಷ ಶಮನದ ಜಪ

Published : Aug 01, 2023, 09:38 AM IST

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ 
ಕಾಂಗ್ರೆಸ್ 2ನೇ ಸಭೆ, ಪತ್ರ ಸಮರದ ಬಗ್ಗೆ ಚರ್ಚೆ ಸಾಧ್ಯತೆ
ಸಚಿವರ ಕಾರ್ಯವೈಖರಿ, ಶಾಸಕರ ದೂರಿನ ಬಗ್ಗೆ ಚರ್ಚೆ
 

ಕರ್ನಾಟಕ ಬ್ಯಾಟಲ್  ಆಯ್ತು ಈಗೇನಿದ್ರೂ ಲೋಕಸಭೆ (Loksabha) ಮಹಾ ಸಂಗ್ರಾಮ. ಹೆಚ್ಚು ಕಡಿಮೆ 9 ತಿಂಗಳಿರುವಾಗಲೇ ಲೋಕಸಮರಕ್ಕೆ ರಾಜ್ಯದಲ್ಲಿ ಕೈ-ಕಮಲ ಸಮರ ತಾಲೀಮು ಶುರುವಾಗಿದೆ. ಮಹಾ ಸಂಗ್ರಾಮದ ಜಿದ್ದಿಗೆ ಬಿದ್ದಿರುವ ಬಿಜೆಪಿ, ಕಾಂಗ್ರೆಸ್(Congress) ಪಕ್ಷಗಳು ಅದಕ್ಕೂ ಮೊದಲು ಪಕ್ಷದಲ್ಲಿನ ಆಂತರಿಕ ಸಂಘರ್ಷ, ಪಕ್ಷ ಸಂಘಟನಾ ಚಟುವಟಿಕೆಗಿಳಿದಿವೆ. ಈ ಬೆಳವಣಿಗೆಯಲ್ಲಿನ ಕ್ಲೈಮ್ಯಾಕ್ಸ್ ಗೋಲ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಎರಡೆರಡು ಸಭೆ(Meeting) ನಿಗದಿ ಮಾಡಿದ್ದು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ(Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಚಿವರು ಮತ್ತು ಶಾಸಕರ ನಡುವೆ ಭಿನ್ನಾಭಿಪ್ರಾಯದ ಅಲೆ ಎದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ 30 ಶಾಸಕರು ಬರೆದ ಅಸಮಾಧಾನದ ಪತ್ರ ಬಿರುಗಾಳಿ ಎಬ್ಬಿಸಿದೆ. ಈಗಾಗಲೇ ಒಂದು ಹಂತದಲ್ಲಿ ಸಿಎಲ್‌ಪಿ ಸಭೆಯಲ್ಲಿ(CLP Meeting) ಸಂಧಾನ ಸಭೆಯೂ ನಡೆದಿದೆ. ಆದ್ರೆ ಸಭೆ ಬಳಿಕವೂ ನಡೆದ ಸಚಿವ ಪರಮೇಶ್ವರ್ ಮತ್ತು ಶಾಸಕ ಬಿ.ಆರ್. ಪಾಟೀಲ್ ನಡುವಿನ ವಾಕ್ಸಮರ ಕಾಂಗ್ರೆಸ್‌ನಲ್ಲಿನ ಗೊಂದಲ ಜೀವಂತವಿರಿಸಿದೆ.

ಇದನ್ನೂ ವೀಕ್ಷಿಸಿ: ಬೆಂಗಳೂರಲ್ಲಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ: ದುಡ್ಡಿನ ಆಸೆಗೆ ತನ್ನದೇ ಅಂಗಡಿಗೆ ಕನ್ನ ಹಾಕಿದ ಉದ್ಯಮಿ !

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more