Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

Published : Jan 04, 2022, 07:27 PM ISTUpdated : Jan 04, 2022, 07:31 PM IST

ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.  ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಜ.04): ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ. 

Mekedatu'ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಸಿದ್ದರಾಮಯ್ಯನವರೇ ಸರ್ಕಾರಕ್ಕೆ ರಹಸ್ಯ ಮನವಿ ಮಾಡಿದ್ದಾರೆ'

ಅಲ್ಲದೇ  ಪಾದಯಾತ್ರೆಯಿಂದ ಏನೇ ಸಮಸ್ಯೆಯಾದರೂ ಕಾಂಗ್ರೆಸ್ ನಾಯಕರೇ ಹೊಣೆ ಹೊರಬೇಕು ಎಂದು ಹೇಳಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more