Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

Published : Jan 04, 2022, 07:27 PM ISTUpdated : Jan 04, 2022, 07:31 PM IST

ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.  ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಜ.04): ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ. 

Mekedatu'ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಸಿದ್ದರಾಮಯ್ಯನವರೇ ಸರ್ಕಾರಕ್ಕೆ ರಹಸ್ಯ ಮನವಿ ಮಾಡಿದ್ದಾರೆ'

ಅಲ್ಲದೇ  ಪಾದಯಾತ್ರೆಯಿಂದ ಏನೇ ಸಮಸ್ಯೆಯಾದರೂ ಕಾಂಗ್ರೆಸ್ ನಾಯಕರೇ ಹೊಣೆ ಹೊರಬೇಕು ಎಂದು ಹೇಳಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more