Mekedatu Project: ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ, ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!

Mekedatu Project: ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ, ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!

Published : Nov 08, 2021, 05:38 PM IST

ಕರ್ನಾಟಕದಲ್ಲಿ ರಾಜಕೀಯ ಸಂಚಲನ ಹೆಚ್ಚಾಗಿದೆ. ಮೂರು ಪಕ್ಷಗಳು ರಾಜ್ಯ ಪ್ರವಾಸ, ಸಭೆ, ರ್ಯಾಲಿ, ಪಾದಯಾತ್ರೆಗೆ ಮುಂದಾಗಿದೆ. ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ. ಜೆಡಿಎಸ್ ಪಕ್ಷಕ್ಕೆ ಕ್ರೆಡಿಟ್ ಹೋಗಲಿದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಬೆಂಗಳೂರು(ನ.08):  ಕರ್ನಾಟಕದಲ್ಲಿ ರಾಜಕೀಯ ಸಂಚಲನ ಹೆಚ್ಚಾಗಿದೆ. ಮೂರು ಪಕ್ಷಗಳು ರಾಜ್ಯ ಪ್ರವಾಸ, ಸಭೆ, ರ್ಯಾಲಿ, ಪಾದಯಾತ್ರೆಗೆ ಮುಂದಾಗಿದೆ. ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ. ಜೆಡಿಎಸ್ ಪಕ್ಷಕ್ಕೆ ಕ್ರೆಡಿಟ್ ಹೋಗಲಿದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more