Mekedatu Project: ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ, ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!

Mekedatu Project: ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ, ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!

Published : Nov 08, 2021, 05:38 PM IST

ಕರ್ನಾಟಕದಲ್ಲಿ ರಾಜಕೀಯ ಸಂಚಲನ ಹೆಚ್ಚಾಗಿದೆ. ಮೂರು ಪಕ್ಷಗಳು ರಾಜ್ಯ ಪ್ರವಾಸ, ಸಭೆ, ರ್ಯಾಲಿ, ಪಾದಯಾತ್ರೆಗೆ ಮುಂದಾಗಿದೆ. ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ. ಜೆಡಿಎಸ್ ಪಕ್ಷಕ್ಕೆ ಕ್ರೆಡಿಟ್ ಹೋಗಲಿದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಬೆಂಗಳೂರು(ನ.08):  ಕರ್ನಾಟಕದಲ್ಲಿ ರಾಜಕೀಯ ಸಂಚಲನ ಹೆಚ್ಚಾಗಿದೆ. ಮೂರು ಪಕ್ಷಗಳು ರಾಜ್ಯ ಪ್ರವಾಸ, ಸಭೆ, ರ್ಯಾಲಿ, ಪಾದಯಾತ್ರೆಗೆ ಮುಂದಾಗಿದೆ. ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ. ಜೆಡಿಎಸ್ ಪಕ್ಷಕ್ಕೆ ಕ್ರೆಡಿಟ್ ಹೋಗಲಿದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more