Mekedatu Padayatre:ಜೆಡಿಎಸ್ ಪಾದಯಾತ್ರೆ ಹೈಜಾಕ್ ಮಾಡಿದೆ ಕಾಂಗ್ರೆಸ್, HD ಕುಮಾರಸ್ವಾಮಿ ಕಿಡಿ!

Mekedatu Padayatre:ಜೆಡಿಎಸ್ ಪಾದಯಾತ್ರೆ ಹೈಜಾಕ್ ಮಾಡಿದೆ ಕಾಂಗ್ರೆಸ್, HD ಕುಮಾರಸ್ವಾಮಿ ಕಿಡಿ!

Published : Nov 08, 2021, 05:49 PM IST

ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಎರಡು ತಿಂಗಳ ಹಿಂದೆ ಜೆಡಿಎಸ್ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಮಾಡಲು ರಾಜ್ಯಪಾಲರಿಗೆ ಮನವಿ ನೀಡಿದೆ. ಇದೀಗ ಕಾಂಗ್ರೆಸ್ ಜೆಡಿಎಸ್ ಕಾರ್ಯಕ್ರಮವನ್ನು ಹೈಜಾಕ್ ಮಾಡಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಇದೀಗ ದಿಢೀರ್ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ಹೆಚ್‌ಡಿಕೆ ಕಿಡಿ ಕಾರಿದ್ದಾರೆ.
 

ಬೆಂಗಳೂರು(ನ.08): ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಎರಡು ತಿಂಗಳ ಹಿಂದೆ ಜೆಡಿಎಸ್ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಮಾಡಲು ರಾಜ್ಯಪಾಲರಿಗೆ ಮನವಿ ನೀಡಿದೆ. ಇದೀಗ ಕಾಂಗ್ರೆಸ್ ಜೆಡಿಎಸ್ ಕಾರ್ಯಕ್ರಮವನ್ನು ಹೈಜಾಕ್ ಮಾಡಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಇದೀಗ ದಿಢೀರ್ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ಹೆಚ್‌ಡಿಕೆ ಕಿಡಿ ಕಾರಿದ್ದಾರೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more