Mekedatu Padayatre:ಜೆಡಿಎಸ್ ಪಾದಯಾತ್ರೆ ಹೈಜಾಕ್ ಮಾಡಿದೆ ಕಾಂಗ್ರೆಸ್, HD ಕುಮಾರಸ್ವಾಮಿ ಕಿಡಿ!

Mekedatu Padayatre:ಜೆಡಿಎಸ್ ಪಾದಯಾತ್ರೆ ಹೈಜಾಕ್ ಮಾಡಿದೆ ಕಾಂಗ್ರೆಸ್, HD ಕುಮಾರಸ್ವಾಮಿ ಕಿಡಿ!

Published : Nov 08, 2021, 05:49 PM IST

ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಎರಡು ತಿಂಗಳ ಹಿಂದೆ ಜೆಡಿಎಸ್ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಮಾಡಲು ರಾಜ್ಯಪಾಲರಿಗೆ ಮನವಿ ನೀಡಿದೆ. ಇದೀಗ ಕಾಂಗ್ರೆಸ್ ಜೆಡಿಎಸ್ ಕಾರ್ಯಕ್ರಮವನ್ನು ಹೈಜಾಕ್ ಮಾಡಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಇದೀಗ ದಿಢೀರ್ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ಹೆಚ್‌ಡಿಕೆ ಕಿಡಿ ಕಾರಿದ್ದಾರೆ.
 

ಬೆಂಗಳೂರು(ನ.08): ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಎರಡು ತಿಂಗಳ ಹಿಂದೆ ಜೆಡಿಎಸ್ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಮಾಡಲು ರಾಜ್ಯಪಾಲರಿಗೆ ಮನವಿ ನೀಡಿದೆ. ಇದೀಗ ಕಾಂಗ್ರೆಸ್ ಜೆಡಿಎಸ್ ಕಾರ್ಯಕ್ರಮವನ್ನು ಹೈಜಾಕ್ ಮಾಡಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಇದೀಗ ದಿಢೀರ್ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ಹೆಚ್‌ಡಿಕೆ ಕಿಡಿ ಕಾರಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more