Mekedatu Padayatra: 'ಅವನ್ಯಾರೋ ಅಣ್ಣಾಮಲೈ ಮಾತು ಕೇಳಿ ಅನುಮತಿ ಕೊಡ್ತಿಲ್ಲ'

Mekedatu Padayatra: 'ಅವನ್ಯಾರೋ ಅಣ್ಣಾಮಲೈ ಮಾತು ಕೇಳಿ ಅನುಮತಿ ಕೊಡ್ತಿಲ್ಲ'

Published : Jan 02, 2022, 09:06 PM IST

* ಮೇಕೆದಾಟು ಯೋಜನೆಗೆ ಕಾಂಗ್ರೆಸ್  ಪಾದಯಾತ್ರೆ ಸಿದ್ಧತೆ
* ಬಿಜೆಪಿ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ
* ಸಿಟಿ ರವಿ ಅಲ್ಲ ಲೂಟಿ ರವಿ ಎಂದ ಕಾಂಗ್ರೆಸ್  ನಾಯಕ
* ಮೇಕೆದಾಟು ಯೋಜನೆ ವಿಳಂಬ ಯಾಕೆ? 

ಬೆಂಗಳೂರು (ಜ. 02)   ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ  (CT Ravi)  ತಮಿಳುನಾಡು ಪರ ಕೆಲಸ ಮಾಡುತ್ತಿದ್ದಾರಾ? ಮೇಕೆದಾಟು (Mekedatu) ಯೋಜನೆಗೆ ಯಾಕೆ ಇಷ್ಟು ವಿಳಂಬ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದ್ದಾರೆ. 

ಕಾಂಗ್ರೆಸ್ ವಿರುದ್ಧವೇ ಬಾಂಬ್ ಸಿಡಿಸಿದ ಕಾರಜೋಳ

ಮೇಕೆದಾಟು ಯೋಜನೆಗೆ  ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಗೆ ಮಾಡಿಕೊಂಡಿದೆ.  ಬಿಜೆಪಿ ನಾಯಕ ಸಿಟಿ ರವಿ (CT Ravi)  ಅಲ್ಲ ಅವರು ಲೂಟಿ ರವಿ ಎಂದು ವಾಗ್ದಾಳಿ ಮಾಡಿದ್ದಾರೆ. ಕೇಂದ್ರ ಬಿಜೆಪಿ ನಾಯಕರೆ ಅಣ್ಣಾಮಲೈ  ಎತ್ತಿಕಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more