Mekedatu Padayatra: 'ಅವನ್ಯಾರೋ ಅಣ್ಣಾಮಲೈ ಮಾತು ಕೇಳಿ ಅನುಮತಿ ಕೊಡ್ತಿಲ್ಲ'

Mekedatu Padayatra: 'ಅವನ್ಯಾರೋ ಅಣ್ಣಾಮಲೈ ಮಾತು ಕೇಳಿ ಅನುಮತಿ ಕೊಡ್ತಿಲ್ಲ'

Published : Jan 02, 2022, 09:06 PM IST

* ಮೇಕೆದಾಟು ಯೋಜನೆಗೆ ಕಾಂಗ್ರೆಸ್  ಪಾದಯಾತ್ರೆ ಸಿದ್ಧತೆ
* ಬಿಜೆಪಿ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ
* ಸಿಟಿ ರವಿ ಅಲ್ಲ ಲೂಟಿ ರವಿ ಎಂದ ಕಾಂಗ್ರೆಸ್  ನಾಯಕ
* ಮೇಕೆದಾಟು ಯೋಜನೆ ವಿಳಂಬ ಯಾಕೆ? 

ಬೆಂಗಳೂರು (ಜ. 02)   ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ  (CT Ravi)  ತಮಿಳುನಾಡು ಪರ ಕೆಲಸ ಮಾಡುತ್ತಿದ್ದಾರಾ? ಮೇಕೆದಾಟು (Mekedatu) ಯೋಜನೆಗೆ ಯಾಕೆ ಇಷ್ಟು ವಿಳಂಬ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದ್ದಾರೆ. 

ಕಾಂಗ್ರೆಸ್ ವಿರುದ್ಧವೇ ಬಾಂಬ್ ಸಿಡಿಸಿದ ಕಾರಜೋಳ

ಮೇಕೆದಾಟು ಯೋಜನೆಗೆ  ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಗೆ ಮಾಡಿಕೊಂಡಿದೆ.  ಬಿಜೆಪಿ ನಾಯಕ ಸಿಟಿ ರವಿ (CT Ravi)  ಅಲ್ಲ ಅವರು ಲೂಟಿ ರವಿ ಎಂದು ವಾಗ್ದಾಳಿ ಮಾಡಿದ್ದಾರೆ. ಕೇಂದ್ರ ಬಿಜೆಪಿ ನಾಯಕರೆ ಅಣ್ಣಾಮಲೈ  ಎತ್ತಿಕಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more