ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ:ದರ್ಶನ್‌ ಪುಟ್ಟಣ್ಣಯ್ಯ

ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ:ದರ್ಶನ್‌ ಪುಟ್ಟಣ್ಣಯ್ಯ

Published : May 23, 2023, 08:33 PM ISTUpdated : May 23, 2023, 09:09 PM IST

ಜನರ ದುಡ್ಡನ್ನ ನಾವು ಯಾವ ರೀತಿ ಉಪಯೋಗಿಸಬೇಕು ಎಂಬುದನ್ನ ನಾವು ಕಲಿಯಬೇಕಾಗಿದೆ.  ನಾನು ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ: ದರ್ಶನ್‌ ಪುಟ್ಟಣ್ಣಯ್ಯ 

ಬೆಂಗಳೂರು(ಮೇ.23): ಮೊದಲನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಬಳಿಕ ನಮ್ಮ ಜವಾಬ್ದಾರಿ ಹೆಚ್ಚಾಗಿದೆ ಅಂತ ಮೇಲುಕೋಟೆ ನೂತನ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ತಿಳಿಸಿದ್ದಾರೆ. ಇಂದು(ಮಂಗಳವಾರ) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಜನರ ದುಡ್ಡನ್ನ ನಾವು ಯಾವ ರೀತಿ ಉಪಯೋಗಿಸಬೇಕು ಎಂಬುದನ್ನ ನಾವು ಕಲಿಯಬೇಕಾಗಿದೆ.  ನಾನು ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ ಅಂತ ಹೇಳಿದ್ದಾರೆ. 

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?