ಕೆಎಂಎಫ್ ಸಂಸ್ಥೆಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ: ಸಿಎಂ ಬೊಮ್ಮಾಯಿ

ಕೆಎಂಎಫ್ ಸಂಸ್ಥೆಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ: ಸಿಎಂ ಬೊಮ್ಮಾಯಿ

Published : Jan 01, 2023, 05:40 PM IST

ಅಮುಲ್‌ ಜೊತೆ ಕೆಎಂಎಫ್ ಸಂಸ್ಥೆ ವಿಲೀನ ವಿಚಾರ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪವಿಲ್ಲ. ಇದು ವಿಪಕ್ಷಗಳು ಕಪೋಲ ಕಲ್ಪಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸರಿಯಾಗಿ ಹೇಳಿದ್ದಾರೆ ಅಮುಲ್‌-ಕೆಎಂಎಫ್ ಒಬ್ಬರಿಗೊಬ್ಬರು ಸಹಾಯ ಮಾಡಬೇಕು. ಎರಡು ದೊಡ್ಡ ಸಂಸ್ಥೆ ಅದರ ಅರ್ಥ ವಿಲೀನಗೊಳಿಸುವುದು ಎಂದು ಅಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.ನಂದಿನಿ ಅಸ್ಥಿತ್ವ ಇದ್ದೆ ಇರುತ್ತದೆ. ನಂದಿನಿ ಶಾಶ್ವತವಾಗಿ ಇರುತ್ತದೆ. ನಂದಿನಿ ವಿಚಾರದಲ್ಲಿ ರಾಜಕೀಯ ಬೇಡ ಕೆಲವು ಏರಿಯಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಲ್ಲಿ ಇಬ್ಬರಿಗೂ ಲಾಭವಿದೆ. ನಂದಿನಿಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ. ಮುಖ್ಯ ಮಂತ್ರಿಯಾಗಿ ನಾನು ಹೇಳುತ್ತೇನೆ ಎಂದು ಹೇಳಿದರು.

ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ...

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more