ಕೆಎಂಎಫ್ ಸಂಸ್ಥೆಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ: ಸಿಎಂ ಬೊಮ್ಮಾಯಿ

ಕೆಎಂಎಫ್ ಸಂಸ್ಥೆಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ: ಸಿಎಂ ಬೊಮ್ಮಾಯಿ

Published : Jan 01, 2023, 05:40 PM IST

ಅಮುಲ್‌ ಜೊತೆ ಕೆಎಂಎಫ್ ಸಂಸ್ಥೆ ವಿಲೀನ ವಿಚಾರ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪವಿಲ್ಲ. ಇದು ವಿಪಕ್ಷಗಳು ಕಪೋಲ ಕಲ್ಪಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸರಿಯಾಗಿ ಹೇಳಿದ್ದಾರೆ ಅಮುಲ್‌-ಕೆಎಂಎಫ್ ಒಬ್ಬರಿಗೊಬ್ಬರು ಸಹಾಯ ಮಾಡಬೇಕು. ಎರಡು ದೊಡ್ಡ ಸಂಸ್ಥೆ ಅದರ ಅರ್ಥ ವಿಲೀನಗೊಳಿಸುವುದು ಎಂದು ಅಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.ನಂದಿನಿ ಅಸ್ಥಿತ್ವ ಇದ್ದೆ ಇರುತ್ತದೆ. ನಂದಿನಿ ಶಾಶ್ವತವಾಗಿ ಇರುತ್ತದೆ. ನಂದಿನಿ ವಿಚಾರದಲ್ಲಿ ರಾಜಕೀಯ ಬೇಡ ಕೆಲವು ಏರಿಯಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಲ್ಲಿ ಇಬ್ಬರಿಗೂ ಲಾಭವಿದೆ. ನಂದಿನಿಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ. ಮುಖ್ಯ ಮಂತ್ರಿಯಾಗಿ ನಾನು ಹೇಳುತ್ತೇನೆ ಎಂದು ಹೇಳಿದರು.

ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more