ಕೆಎಂಎಫ್ ಸಂಸ್ಥೆಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ: ಸಿಎಂ ಬೊಮ್ಮಾಯಿ

ಕೆಎಂಎಫ್ ಸಂಸ್ಥೆಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ: ಸಿಎಂ ಬೊಮ್ಮಾಯಿ

Published : Jan 01, 2023, 05:40 PM IST

ಅಮುಲ್‌ ಜೊತೆ ಕೆಎಂಎಫ್ ಸಂಸ್ಥೆ ವಿಲೀನ ವಿಚಾರ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪವಿಲ್ಲ. ಇದು ವಿಪಕ್ಷಗಳು ಕಪೋಲ ಕಲ್ಪಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸರಿಯಾಗಿ ಹೇಳಿದ್ದಾರೆ ಅಮುಲ್‌-ಕೆಎಂಎಫ್ ಒಬ್ಬರಿಗೊಬ್ಬರು ಸಹಾಯ ಮಾಡಬೇಕು. ಎರಡು ದೊಡ್ಡ ಸಂಸ್ಥೆ ಅದರ ಅರ್ಥ ವಿಲೀನಗೊಳಿಸುವುದು ಎಂದು ಅಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.ನಂದಿನಿ ಅಸ್ಥಿತ್ವ ಇದ್ದೆ ಇರುತ್ತದೆ. ನಂದಿನಿ ಶಾಶ್ವತವಾಗಿ ಇರುತ್ತದೆ. ನಂದಿನಿ ವಿಚಾರದಲ್ಲಿ ರಾಜಕೀಯ ಬೇಡ ಕೆಲವು ಏರಿಯಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಲ್ಲಿ ಇಬ್ಬರಿಗೂ ಲಾಭವಿದೆ. ನಂದಿನಿಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ. ಮುಖ್ಯ ಮಂತ್ರಿಯಾಗಿ ನಾನು ಹೇಳುತ್ತೇನೆ ಎಂದು ಹೇಳಿದರು.

ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ...

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more