Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Published : Apr 10, 2024, 12:02 PM ISTUpdated : Apr 10, 2024, 03:28 PM IST

ಮರಾಠ ಮತ ಗಮನದಲ್ಲಿಟ್ಟು ಉತ್ತರಕನ್ನಡಕ್ಕೆ ಅಂಜಲಿ ನಿಂಬಾಳ್ಕರ್‌‌ಗೆ ಟಿಕೆಟ್
MES ಅಭ್ಯರ್ಥಿ ನಿರಂಜನ್ ಸ್ಪರ್ಧೆಯಿಂದ ‌ಕಾಂಗ್ರೆಸ್ ‌ಲೆಕ್ಕಾಚಾರ ಉಲ್ಟಾ ಪಲ್ಟಾ
ಬಿಜೆಪಿ ಅಭ್ಯರ್ಥಿಗೂ ಮರಾಠ ಮತ ಮೂಲಕ ಹಿಂದೂ ಮತ ವಿಭಜನೆ ಆತಂಕ

ಮೊದಲ ಬಾರಿ ಲೋಕಸಭೆ ಚುನಾವಣೆಗೆ(Loksabha Eection) MES ಇಳಿಯುತ್ತಿದೆ. ಹೀಗಾಗಿ ಬೆಳಗಾವಿ(Belagavi), ಉತ್ತರಕನ್ನಡದಲ್ಲಿ(Uttara Kannada) ಎಂಇಎಸ್ ಟೆನ್ಷನ್‌ ಶುರುವಾಗಿದ್ದು, ಎರಡೂ ಕ್ಷೇತ್ರಗಳಿಗೆ MES ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿದೆ. ಬೆಳಗಾವಿ ಲೋಕಸಭಾ ‌ಕ್ಷೇತ್ರಕ್ಕೆ ಮಹಾದೇವ ಪಾಟೀಲ ಸ್ಪರ್ಧೆ ಮಾಡುತ್ತಿದ್ದು, ಉತ್ತರ ಕನ್ನಡ ಕ್ಷೇತ್ರಕ್ಕೆ ನಿರಂಜನ ಸರದೇಸಾಯಿ ಕಣಕ್ಕೆ ಇಳಿಯಲಿದ್ದಾರೆ. 51 ವರ್ಷಗಳಿಂದ MES ಕಾರ್ಯಕರ್ತರಾಗಿರುವ ಮಹಾದೇವ ಪಾಟೀಲ, 15 ವರ್ಷಗಳಿಂದ ಸಮಿತಿಯಲ್ಲಿರುವ ನಿರಂಜನ್ ಸರದೇಸಾಯಿ. ಎರಡೂ ಕ್ಷೇತ್ರಗಳ ಕಾಂಗ್ರೆಸ್(Congress)-ಬಿಜೆಪಿ(BJP) ಅಭ್ಯರ್ಥಿಗಳಿಗೆ ಮತ ವಿಭಜನೆ ಆತಂಕ ಇದೀಗ ಶುರುವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮರಾಠ ‌ಸಮುದಾಯ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಬೆಳಗಾವಿ ಕ್ಷೇತ್ರದ ಮರಾಠ ಭಾಗದಲ್ಲಿ ಪ್ರಭಾವ ಹೊಂದಿರುವ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿಯಲ್ಲಿ ಶೆಟ್ಟರ್, ಮೃಣಾಲ್‌ಗೆ ಮರಾಠಾ ಮತಗಳ ವಿಭಜನೆ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more