Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Published : Apr 10, 2024, 12:02 PM ISTUpdated : Apr 10, 2024, 03:28 PM IST

ಮರಾಠ ಮತ ಗಮನದಲ್ಲಿಟ್ಟು ಉತ್ತರಕನ್ನಡಕ್ಕೆ ಅಂಜಲಿ ನಿಂಬಾಳ್ಕರ್‌‌ಗೆ ಟಿಕೆಟ್
MES ಅಭ್ಯರ್ಥಿ ನಿರಂಜನ್ ಸ್ಪರ್ಧೆಯಿಂದ ‌ಕಾಂಗ್ರೆಸ್ ‌ಲೆಕ್ಕಾಚಾರ ಉಲ್ಟಾ ಪಲ್ಟಾ
ಬಿಜೆಪಿ ಅಭ್ಯರ್ಥಿಗೂ ಮರಾಠ ಮತ ಮೂಲಕ ಹಿಂದೂ ಮತ ವಿಭಜನೆ ಆತಂಕ

ಮೊದಲ ಬಾರಿ ಲೋಕಸಭೆ ಚುನಾವಣೆಗೆ(Loksabha Eection) MES ಇಳಿಯುತ್ತಿದೆ. ಹೀಗಾಗಿ ಬೆಳಗಾವಿ(Belagavi), ಉತ್ತರಕನ್ನಡದಲ್ಲಿ(Uttara Kannada) ಎಂಇಎಸ್ ಟೆನ್ಷನ್‌ ಶುರುವಾಗಿದ್ದು, ಎರಡೂ ಕ್ಷೇತ್ರಗಳಿಗೆ MES ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿದೆ. ಬೆಳಗಾವಿ ಲೋಕಸಭಾ ‌ಕ್ಷೇತ್ರಕ್ಕೆ ಮಹಾದೇವ ಪಾಟೀಲ ಸ್ಪರ್ಧೆ ಮಾಡುತ್ತಿದ್ದು, ಉತ್ತರ ಕನ್ನಡ ಕ್ಷೇತ್ರಕ್ಕೆ ನಿರಂಜನ ಸರದೇಸಾಯಿ ಕಣಕ್ಕೆ ಇಳಿಯಲಿದ್ದಾರೆ. 51 ವರ್ಷಗಳಿಂದ MES ಕಾರ್ಯಕರ್ತರಾಗಿರುವ ಮಹಾದೇವ ಪಾಟೀಲ, 15 ವರ್ಷಗಳಿಂದ ಸಮಿತಿಯಲ್ಲಿರುವ ನಿರಂಜನ್ ಸರದೇಸಾಯಿ. ಎರಡೂ ಕ್ಷೇತ್ರಗಳ ಕಾಂಗ್ರೆಸ್(Congress)-ಬಿಜೆಪಿ(BJP) ಅಭ್ಯರ್ಥಿಗಳಿಗೆ ಮತ ವಿಭಜನೆ ಆತಂಕ ಇದೀಗ ಶುರುವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮರಾಠ ‌ಸಮುದಾಯ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಬೆಳಗಾವಿ ಕ್ಷೇತ್ರದ ಮರಾಠ ಭಾಗದಲ್ಲಿ ಪ್ರಭಾವ ಹೊಂದಿರುವ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿಯಲ್ಲಿ ಶೆಟ್ಟರ್, ಮೃಣಾಲ್‌ಗೆ ಮರಾಠಾ ಮತಗಳ ವಿಭಜನೆ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more