Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Published : Apr 10, 2024, 12:02 PM ISTUpdated : Apr 10, 2024, 03:28 PM IST

ಮರಾಠ ಮತ ಗಮನದಲ್ಲಿಟ್ಟು ಉತ್ತರಕನ್ನಡಕ್ಕೆ ಅಂಜಲಿ ನಿಂಬಾಳ್ಕರ್‌‌ಗೆ ಟಿಕೆಟ್
MES ಅಭ್ಯರ್ಥಿ ನಿರಂಜನ್ ಸ್ಪರ್ಧೆಯಿಂದ ‌ಕಾಂಗ್ರೆಸ್ ‌ಲೆಕ್ಕಾಚಾರ ಉಲ್ಟಾ ಪಲ್ಟಾ
ಬಿಜೆಪಿ ಅಭ್ಯರ್ಥಿಗೂ ಮರಾಠ ಮತ ಮೂಲಕ ಹಿಂದೂ ಮತ ವಿಭಜನೆ ಆತಂಕ

ಮೊದಲ ಬಾರಿ ಲೋಕಸಭೆ ಚುನಾವಣೆಗೆ(Loksabha Eection) MES ಇಳಿಯುತ್ತಿದೆ. ಹೀಗಾಗಿ ಬೆಳಗಾವಿ(Belagavi), ಉತ್ತರಕನ್ನಡದಲ್ಲಿ(Uttara Kannada) ಎಂಇಎಸ್ ಟೆನ್ಷನ್‌ ಶುರುವಾಗಿದ್ದು, ಎರಡೂ ಕ್ಷೇತ್ರಗಳಿಗೆ MES ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿದೆ. ಬೆಳಗಾವಿ ಲೋಕಸಭಾ ‌ಕ್ಷೇತ್ರಕ್ಕೆ ಮಹಾದೇವ ಪಾಟೀಲ ಸ್ಪರ್ಧೆ ಮಾಡುತ್ತಿದ್ದು, ಉತ್ತರ ಕನ್ನಡ ಕ್ಷೇತ್ರಕ್ಕೆ ನಿರಂಜನ ಸರದೇಸಾಯಿ ಕಣಕ್ಕೆ ಇಳಿಯಲಿದ್ದಾರೆ. 51 ವರ್ಷಗಳಿಂದ MES ಕಾರ್ಯಕರ್ತರಾಗಿರುವ ಮಹಾದೇವ ಪಾಟೀಲ, 15 ವರ್ಷಗಳಿಂದ ಸಮಿತಿಯಲ್ಲಿರುವ ನಿರಂಜನ್ ಸರದೇಸಾಯಿ. ಎರಡೂ ಕ್ಷೇತ್ರಗಳ ಕಾಂಗ್ರೆಸ್(Congress)-ಬಿಜೆಪಿ(BJP) ಅಭ್ಯರ್ಥಿಗಳಿಗೆ ಮತ ವಿಭಜನೆ ಆತಂಕ ಇದೀಗ ಶುರುವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮರಾಠ ‌ಸಮುದಾಯ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಬೆಳಗಾವಿ ಕ್ಷೇತ್ರದ ಮರಾಠ ಭಾಗದಲ್ಲಿ ಪ್ರಭಾವ ಹೊಂದಿರುವ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿಯಲ್ಲಿ ಶೆಟ್ಟರ್, ಮೃಣಾಲ್‌ಗೆ ಮರಾಠಾ ಮತಗಳ ವಿಭಜನೆ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more