Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Loksabha Eection 2024: ಬೆಳಗಾವಿ, ಉತ್ತರಕನ್ನಡದಲ್ಲಿ MES ಟೆನ್ಷನ್..! ಎರಡೂ ಪಕ್ಷಗಳಿಗೆ ಶುರು ಮತ ವಿಭಜನೆ ಸಂಕಷ್ಟ!

Published : Apr 10, 2024, 12:02 PM ISTUpdated : Apr 10, 2024, 03:28 PM IST

ಮರಾಠ ಮತ ಗಮನದಲ್ಲಿಟ್ಟು ಉತ್ತರಕನ್ನಡಕ್ಕೆ ಅಂಜಲಿ ನಿಂಬಾಳ್ಕರ್‌‌ಗೆ ಟಿಕೆಟ್
MES ಅಭ್ಯರ್ಥಿ ನಿರಂಜನ್ ಸ್ಪರ್ಧೆಯಿಂದ ‌ಕಾಂಗ್ರೆಸ್ ‌ಲೆಕ್ಕಾಚಾರ ಉಲ್ಟಾ ಪಲ್ಟಾ
ಬಿಜೆಪಿ ಅಭ್ಯರ್ಥಿಗೂ ಮರಾಠ ಮತ ಮೂಲಕ ಹಿಂದೂ ಮತ ವಿಭಜನೆ ಆತಂಕ

ಮೊದಲ ಬಾರಿ ಲೋಕಸಭೆ ಚುನಾವಣೆಗೆ(Loksabha Eection) MES ಇಳಿಯುತ್ತಿದೆ. ಹೀಗಾಗಿ ಬೆಳಗಾವಿ(Belagavi), ಉತ್ತರಕನ್ನಡದಲ್ಲಿ(Uttara Kannada) ಎಂಇಎಸ್ ಟೆನ್ಷನ್‌ ಶುರುವಾಗಿದ್ದು, ಎರಡೂ ಕ್ಷೇತ್ರಗಳಿಗೆ MES ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿದೆ. ಬೆಳಗಾವಿ ಲೋಕಸಭಾ ‌ಕ್ಷೇತ್ರಕ್ಕೆ ಮಹಾದೇವ ಪಾಟೀಲ ಸ್ಪರ್ಧೆ ಮಾಡುತ್ತಿದ್ದು, ಉತ್ತರ ಕನ್ನಡ ಕ್ಷೇತ್ರಕ್ಕೆ ನಿರಂಜನ ಸರದೇಸಾಯಿ ಕಣಕ್ಕೆ ಇಳಿಯಲಿದ್ದಾರೆ. 51 ವರ್ಷಗಳಿಂದ MES ಕಾರ್ಯಕರ್ತರಾಗಿರುವ ಮಹಾದೇವ ಪಾಟೀಲ, 15 ವರ್ಷಗಳಿಂದ ಸಮಿತಿಯಲ್ಲಿರುವ ನಿರಂಜನ್ ಸರದೇಸಾಯಿ. ಎರಡೂ ಕ್ಷೇತ್ರಗಳ ಕಾಂಗ್ರೆಸ್(Congress)-ಬಿಜೆಪಿ(BJP) ಅಭ್ಯರ್ಥಿಗಳಿಗೆ ಮತ ವಿಭಜನೆ ಆತಂಕ ಇದೀಗ ಶುರುವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮರಾಠ ‌ಸಮುದಾಯ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಬೆಳಗಾವಿ ಕ್ಷೇತ್ರದ ಮರಾಠ ಭಾಗದಲ್ಲಿ ಪ್ರಭಾವ ಹೊಂದಿರುವ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿಯಲ್ಲಿ ಶೆಟ್ಟರ್, ಮೃಣಾಲ್‌ಗೆ ಮರಾಠಾ ಮತಗಳ ವಿಭಜನೆ ಆತಂಕ ಎದುರಾಗಿದೆ.

ಇದನ್ನೂ ವೀಕ್ಷಿಸಿ:  Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more