ಮಧ್ಯಾಹ್ನ ಬಿಸಿ ಊಟ ಯೋಜನೆಯ ಆಹಾರ ಧಾನ್ಯಲ್ಲಿ ಹುಳು ಪತ್ತೆ. ಕೊಪ್ಪಳ ಜಿಲ್ಲೆಯ ವಿವಿಧ ಶಾಲೆಗಳ ಆಹಾರ ಧಾನ್ಯದಲ್ಲಿ ಹುಳುಗಳು ಪತ್ತೆ. ಕಳಪೆ ಅಹಾರ ಧಾನ್ಯ ಪೂರೈಕೆ ಮಕ್ಕಳು ಊಟ ಮಾಡೋ ಆಹಾರದಲ್ಲಿ ನುಸಿ, ಹುಳುಗಳು. ನುಸಿ ಇರೋ ಆಹಾರವನ್ನೇ ಕಷ್ಟಪಟ್ಟು ಸೇವಿಸುತ್ತಿರೋ ಮಕ್ಕಳು. ಕೊಪ್ಪಳ ಜಿಲ್ಲೆಯಲ್ಲಿ 2.8 ಲಕ್ಷ ಮಕ್ಕಳು ಮಧ್ಯಾಹ್ನದ ಬಿಸಿ ಊಟ‌ ಸೇವನೆ ಮಾಡ್ತಾರೆ. ಶಾಲೆಗಳಿಗೆ ಕಳಪೆ ಅಕ್ಕಿ, ತೊಗರಿಬೇಳೆ, ಗೋದಿ ಪೂರೈಕೆ. ಜಿಲ್ಲೆಯ ಬಹುತೇಕ ಶಾಲೆಗಳಿಗೆ ಕಳಪೆ ಧಾನ್ಯಗಳ ಪೂರೈಕೆ. ಎಷ್ಟೇ ಸ್ವಚ್ಚಗೊಳಿಸಿದ್ರು ಆಹಾರದಲ್ಲಿ ಬರ್ತಿರೋ ನುಸಿ, ಹುಳಗಳು. ಈ ಬಗ್ಗೆ ಅನೇಕ ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದಿರೋ ಅಡುಗೆ ಸಿಬ್ಬಂದಿ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more