ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

Suvarna News   | Asianet News
Published : Nov 29, 2020, 11:45 AM IST

ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ| ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿದ ಮಿತ್ರಮಂಡಳಿ| ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ| 

ಬೆಂಗಳೂರು(ನ.29):ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ ಮಾಡುಲು ಮುಂದಾಗಿದೆ. ಹೌದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಭೇಟಿ ಮಾಡಲು ಸಮಯ ಕೂಡ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. 

ಐಎಂಎ ಮಹಾ ವಂಚನೆ : ಜಯದೇವಾ ಆಸ್ಪತ್ರೆಗೆ ಸಿಬಿಐ ಖಡಕ್ ವಾರ್ನಿಂಗ್

ತಮ್ಮ ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿ ಸಿಎಂ, ರಾಜ್ಯಾಧ್ಯಕ್ಷರನ್ನ ಭೇಟಿ ಮಾಡಲು ಮಿತ್ರಮಂಡಳಿ ನಿರ್ಧರಿಸಿದೆ. ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ ತಮ್ಮ ಜೊತೆ ಪಕ್ಷ ಸೇರಿದವರಿಗೂ ಅವಕಾಶ ನೀಡುವಂತೆ ಬೇಡಿಕೆಗಳನ್ನ ಇಟ್ಟಿದೆ ಮಿತ್ರಮಂಡಳಿ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!