ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

Suvarna News   | Asianet News
Published : Nov 29, 2020, 11:45 AM IST

ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ| ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿದ ಮಿತ್ರಮಂಡಳಿ| ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ| 

ಬೆಂಗಳೂರು(ನ.29):ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ ಮಾಡುಲು ಮುಂದಾಗಿದೆ. ಹೌದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಭೇಟಿ ಮಾಡಲು ಸಮಯ ಕೂಡ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. 

ಐಎಂಎ ಮಹಾ ವಂಚನೆ : ಜಯದೇವಾ ಆಸ್ಪತ್ರೆಗೆ ಸಿಬಿಐ ಖಡಕ್ ವಾರ್ನಿಂಗ್

ತಮ್ಮ ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿ ಸಿಎಂ, ರಾಜ್ಯಾಧ್ಯಕ್ಷರನ್ನ ಭೇಟಿ ಮಾಡಲು ಮಿತ್ರಮಂಡಳಿ ನಿರ್ಧರಿಸಿದೆ. ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ ತಮ್ಮ ಜೊತೆ ಪಕ್ಷ ಸೇರಿದವರಿಗೂ ಅವಕಾಶ ನೀಡುವಂತೆ ಬೇಡಿಕೆಗಳನ್ನ ಇಟ್ಟಿದೆ ಮಿತ್ರಮಂಡಳಿ. 
 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!