ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

Suvarna News   | Asianet News
Published : Nov 29, 2020, 11:45 AM IST

ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ| ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿದ ಮಿತ್ರಮಂಡಳಿ| ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ| 

ಬೆಂಗಳೂರು(ನ.29):ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ ಮಾಡುಲು ಮುಂದಾಗಿದೆ. ಹೌದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಭೇಟಿ ಮಾಡಲು ಸಮಯ ಕೂಡ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. 

ಐಎಂಎ ಮಹಾ ವಂಚನೆ : ಜಯದೇವಾ ಆಸ್ಪತ್ರೆಗೆ ಸಿಬಿಐ ಖಡಕ್ ವಾರ್ನಿಂಗ್

ತಮ್ಮ ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿ ಸಿಎಂ, ರಾಜ್ಯಾಧ್ಯಕ್ಷರನ್ನ ಭೇಟಿ ಮಾಡಲು ಮಿತ್ರಮಂಡಳಿ ನಿರ್ಧರಿಸಿದೆ. ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ ತಮ್ಮ ಜೊತೆ ಪಕ್ಷ ಸೇರಿದವರಿಗೂ ಅವಕಾಶ ನೀಡುವಂತೆ ಬೇಡಿಕೆಗಳನ್ನ ಇಟ್ಟಿದೆ ಮಿತ್ರಮಂಡಳಿ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?