ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ: ಸಿಎಂ, ರಾಜ್ಯಾಧ್ಯಕ್ಷರ ಭೇಟಿಗೆ ಸಮಯ ಫಿಕ್ಸ್‌..!

Published : Nov 29, 2020, 11:45 AM IST

ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ| ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿದ ಮಿತ್ರಮಂಡಳಿ| ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ| 

ಬೆಂಗಳೂರು(ನ.29):ಅಧಿವೇಶನಕ್ಕೂ ಮುನ್ನ ಮಿತ್ರಮಂಡಳಿ ಒಗ್ಗಟ್ಟು ಪ್ರದರ್ಶನ ಮಾಡುಲು ಮುಂದಾಗಿದೆ. ಹೌದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಭೇಟಿ ಮಾಡಲು ಸಮಯ ಕೂಡ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. 

ಐಎಂಎ ಮಹಾ ವಂಚನೆ : ಜಯದೇವಾ ಆಸ್ಪತ್ರೆಗೆ ಸಿಬಿಐ ಖಡಕ್ ವಾರ್ನಿಂಗ್

ತಮ್ಮ ಹಲವು ಬೇಡಿಕೆಗಳನ್ನ ಈಡೇರಿಸುಂತೆ ಆಗ್ರಹಿಸಿ ಸಿಎಂ, ರಾಜ್ಯಾಧ್ಯಕ್ಷರನ್ನ ಭೇಟಿ ಮಾಡಲು ಮಿತ್ರಮಂಡಳಿ ನಿರ್ಧರಿಸಿದೆ. ಅಕ್ಕ ಸಂಘಟನೆಯಲ್ಲಿ ಸ್ಥಾನ, ನಿಗಮ ಮಂಡಳಿಯಲ್ಲಿ ಸ್ಥಾನ ತಮ್ಮ ಜೊತೆ ಪಕ್ಷ ಸೇರಿದವರಿಗೂ ಅವಕಾಶ ನೀಡುವಂತೆ ಬೇಡಿಕೆಗಳನ್ನ ಇಟ್ಟಿದೆ ಮಿತ್ರಮಂಡಳಿ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!