ಅಸಮರ್ಥ, ಕೈಲಾಗಲ್ಲ ಎಂದು ಟೀಕಿಸಿದ್ದ ಸಿದ್ದರಾಮಯ್ಯಗೆ ಆರಗ ತಿರುಗೇಟು

ಅಸಮರ್ಥ, ಕೈಲಾಗಲ್ಲ ಎಂದು ಟೀಕಿಸಿದ್ದ ಸಿದ್ದರಾಮಯ್ಯಗೆ ಆರಗ ತಿರುಗೇಟು

Published : Apr 10, 2022, 04:34 PM IST

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more