ಅಸಮರ್ಥ, ಕೈಲಾಗಲ್ಲ ಎಂದು ಟೀಕಿಸಿದ್ದ ಸಿದ್ದರಾಮಯ್ಯಗೆ ಆರಗ ತಿರುಗೇಟು

ಅಸಮರ್ಥ, ಕೈಲಾಗಲ್ಲ ಎಂದು ಟೀಕಿಸಿದ್ದ ಸಿದ್ದರಾಮಯ್ಯಗೆ ಆರಗ ತಿರುಗೇಟು

Published : Apr 10, 2022, 04:34 PM IST

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more